Gruhalakshmi New Update: ಗೃಹಲಕ್ಷ್ಮೀಯರಿಗೆಭರ್ಜರಿ ಸಿಹಿ ಸುದ್ದಿ? ಇನ್ನು ಮುಂದೆ ಮಹಿಳೆಯರಿಗೆ ಸೀರೆ ಗಿಫ್ಟ್!
Gruhalakshmi New Update: ಗೃಹಲಕ್ಷ್ಮೀಯರಿಗೆಭರ್ಜರಿ ಸಿಹಿ ಸುದ್ದಿ? ಇನ್ನು ಮುಂದೆ ಮಹಿಳೆಯರಿಗೆ ಸೀರೆ ಗಿಫ್ಟ್! ಕರ್ನಾಟಕದಲ್ಲಿ ಮುಂಬರುವ 2026–27ನೇ ಸಾಲಿನ ರಾಜ್ಯ ಬಜೆಟ್ ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ಚರ್ಚೆಗಳು ಆರಂಭವಾಗಿವೆ. ವಿಶೇಷವಾಗಿ ಮಹಿಳೆಯರು, ಬಡ ಕುಟುಂಬಗಳು ಹಾಗೂ ರೈತರಿಗೆ ಹೆಚ್ಚಿನ ಆದ್ಯತೆ ನೀಡುವ ಸಾಧ್ಯತೆ ಇದೆ ಎನ್ನುವ ಮಾಹಿತಿ ರಾಜಕೀಯ ವಲಯದಲ್ಲಿ ಕೇಳಿಬರುತ್ತಿದೆ. ಮುಖ್ಯಮಂತ್ರಿಯಾಗಿರುವ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳನ್ನು ಮತ್ತಷ್ಟು ವಿಸ್ತರಿಸಲು ಹಾಗೂ ಕೆಲವು ಹೊಸ ಕಾರ್ಯಕ್ರಮಗಳನ್ನು ಪರಿಚಯಿಸಲು ತಯಾರಿ ನಡೆಸುತ್ತಿದೆ … Read more